Commonwealth Law Education Association (CLEA) attended the International Conference at Shangrila Hotel in the city today: An agenda for India in 2047 with Hon'ble Chief Minister Shri Siddaramaiah on reshaping law, policy and innovation for fuel justice. A, 19/04/2026

ಕಾಮನ್‌ವೆಲ್ತ್ ಕಾನೂನು ಶಿಕ್ಷಣ ಸಂಘ (CLEA) ವತಿಯಿಂದ ಇಂದು ನಗರದ ಶಾಂಗ್ರಿಲಾ ಹೋಟೆಲ್ ನಲ್ಲಿ ಸುಸ್ಥಿರ ಶಕ್ತಿ: 2047 ರಲ್ಲಿ ಭಾರತಕ್ಕೆ ಒಂದು ಕಾರ್ಯಸೂಚಿ ಇಂಧನ ನ್ಯಾಯಕ್ಕಾಗಿ ಕಾನೂನು, ನೀತಿ ಮತ್ತು ನಾವೀನ್ಯತೆಯನ್ನು ಮರುರೂಪಿಸುವುದು ಕುರಿತು ಅಂತರರಾಷ್ಟ್ರೀಯ ಸಮ್ಮೇಳದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರೊಂದಿಗೆ ಭಾಗವಹಿಸಿದೆ.
ಈ ಸಮ್ಮೇಳದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ಶ್ರೀ ಸೂರ್ಯ ಕಾಂತ್, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಸಮ್ಮೇಳನ ಆಯೋಜನಾ ಸಮಿತಿಯ ಮುಖ್ಯ ಸಲಹೆಗಾರರಾದ ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ವಿಭು ಬಖ್ರು, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಸಮ್ಮೇಳನ ಆಯೋಜನಾ ಸಮಿತಿಯ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ಡಿ.ಕೆ. ಸಿಂಗ್, ಭಾರತೀಯ ಕಾನೂನು ಸಂಸ್ಥೆಯ ಹಿರಿಯ ಪ್ರಾಧ್ಯಾಪಕರು ಮತ್ತು ಸಮ್ಮೇಳನದ ಅಧ್ಯಕ್ಷರಾದ ಪ್ರೊ. ಡಾ. ಎಸ್. ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ ಜಾರ್ಜ್, ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಸೇರಿದಂತೆ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.
 

Road demolition work in progress in various parts of Virajpet assembly constituency, Makutta road connecting Kerala, Chettimani-Kallugundi road and Talakaveri connecting Kadanga-Cheyandane is in progress.., 18/04/2026

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ರಸ್ತೆ ಡಾಮರೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಕೇರಳವನ್ನು ಸಂಪರ್ಕಿಸುವ ಮಾಕುಟ್ಟ ರಸ್ತೆ, ಚೆಟ್ಟಿಮಾನಿ-ಕಲ್ಲುಗುಂಡಿ ರಸ್ತೆ ಹಾಗೂ ಕಡಂಗ-ಚೆಯ್ಯಂಡಾಣೆ ಮೂಲಕ ತಲಕಾವೇರಿ ಸಂಪರ್ಕಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿ.

 


On the occasion of Dr. Baba Saheb Ambedkar's birthday, organized by Legends Club Chennayyanakote, participated as the chief guest of the volleyball tournament and wished the tournament., 17/04/2026

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆಯ ಪ್ರಯುಕ್ತ, ಲೆಜೆಂಡ್ಸ್ ಕ್ಲಬ್ ಚೆನ್ನಯ್ಯನಕೋಟೆ ರವರು ಆಯೋಜಿಸಿದ, ವಾಲಿಬಾಲ್ ಪಂದ್ಯಾವಳಿಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪಂದ್ಯಾವಳಿಗೆ ಶುಭ ಕೋರಿದ ಸಂದರ್ಭ.

 


Belluru Durga Youth Club participated as the Chief Guest of the Cricket Tournament organized by T Shettigeri School ground, Ponnampete Taluk., 17/04/2026

ಪೊನ್ನಂಪೇಟೆ ತಾಲೂಕಿನ ಟಿ ಶೆಟ್ಟಿಗೇರಿಯ ಶಾಲ ಮೈದಾನದಲ್ಲಿ, ಬೆಳ್ಳೂರು ದುರ್ಗಾ ಯೂತ್ ಕ್ಲಬ್ ರವರು ಆಯೋಜಿಸಿದ ಕ್ರಿಕೆಟ್ ಪಂದ್ಯಾಟದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಕೋರಿದೆ.

 


Kodagu: The moment Gayan's parents came to my office and thanked a little child named Gayan who has lost sight, arrange free eye surgery, remember the help in getting sight.!!!, 16/04/2026

ದೃಷ್ಟಿ ಕಳೆದುಕೊಂಡಿದ್ದ ಪೊನ್ನಂಪೇಟೆಯ ಗಾಯನ್ ಎಂಬ ಪುಟ್ಟ ಮಗುವಿಗೆ, ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಗೆ ವ್ಯವಸ್ಥೆ ಮಾಡಿ, ದೃಷ್ಟಿ ಬರಲು ಸಹಾಯ ಮಾಡಿರುವುದನ್ನು ಸ್ಮರಿಸಿ, ಗಾಯನ್ ಪೋಷಕರು ನನ್ನ ಕಚೇರಿಗೆ ಆಗಮಿಸಿ ಧನ್ಯವಾದ ಅರ್ಪಿಸಿದ ಸಂದರ್ಭ.